
ಬಿಜೆಪಿ ಸೋಲುವ ಭಯದಲ್ಲಿ ಈ ರೀತಿ ಸುದ್ದಿ ಹರಡಿಸುತ್ತಿದೆ. ಭ್ರಷ್ಟ ಬಿಜೆಪಿ ಹರಡಿಸುತ್ತಿರುವ ಸುದ್ದಿ ಸುಳ್ಳು ಎಂದು ನಾನು ನಂಬುತ್ತೇನೆ ನಮ್ಮ ಕಿಚ್ಚ ತಮ್ಮನ್ನು ತಾವು ಮಾರಿಕೊಳ್ಳುವವರಲ್ಲ ಎಂದು ಹೇಳಿದ್ದಾರೆ.
ಒಟ್ಟಾರೆ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಮಧ್ಯಾಹ್ನ ಸಿಎಂ ಬಸವರಾಜ್ ಬೊಮ್ಮಾಯಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಎಲ್ಲದಕ್ಕೂ ಉತ್ತರ ಸಿಗುವ ನಿರೀಕ್ಷೆ ಇದೆ.