alex Certify BIG NEWS: DCP ಅನೂಪ್ ಶೆಟ್ಟಿ ಎತ್ತಂಗಡಿ ಮಾಡುತ್ತೇವೆ ಎಂದು ಇನ್ಸ್ ಪೆಕ್ಟರ್ ಸವಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: DCP ಅನೂಪ್ ಶೆಟ್ಟಿ ಎತ್ತಂಗಡಿ ಮಾಡುತ್ತೇವೆ ಎಂದು ಇನ್ಸ್ ಪೆಕ್ಟರ್ ಸವಾಲು

ಬೆಂಗಳೂರು: ಡಿಸಿಪಿ ಅನೂಪ್ ಶೆಟ್ಟಿ ಅವರನ್ನು ಎತ್ತಂಗಡಿ ಮಾಡಿಸುವುದಾಗಿ ಇನ್ಸ್ ಪೆಕ್ಟರ್ ಓರ್ವರು ಸವಾಲು ಹಾಕಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೆನರಾ ಬ್ಯಾಂಕ್ ಲೇಔಟ್ ನಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಪರವಾನಗಿ ಇಲ್ಲದೇ ಇಸ್ಪೀಟ್ ಅಡ್ಡೆ ನಡೆಸುತ್ತಿದ್ದವರಿಂದ 2 ಲಕ್ಷ ಹಣ ವಸೂಲಿ ಮಾಡಲಾಗಿತ್ತು. ಈ ಬಗ್ಗೆ ಕೋಡಿಗೆಹಳ್ಳಿ ಠಾಣೆ ಇನ್ಸ್ ಪೆಕ್ಟರ್ ರಾಜಣ್ಣ ವಿರುದ್ಧ ಡಿಸಿಪಿಗೆ ಠಾಣೆ ಸಿಬ್ಬಂದಿಗಳು ದೂರು ನೀಡಿದ್ದರು.

ಇದರಿಂದ ಆಕ್ರೋಶಗೊಂಡ ರಾಜಣ್ಣ ಠಾಣೆ ಸಿಬ್ಬಂದಿಗಳಿಗೆ ಆವಾಜ್ ಹಾಕಿದ್ದು, ಡಿಸಿಪಿ ಅನೂಪ್ ಶೆಟ್ಟಿಯನ್ನು ಎತ್ತಂಗಡಿ ಮಾಡಿಸುತ್ತೇವೆ. ಆ ಜಾಗಕ್ಕೆ ಸಾರಾ ಫಾತಿಮಾ ಕೂರಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...