alex Certify BIG NEWS: JDSನಿಂದ ಎಸ್.ಆರ್.ಶ್ರೀನಿವಾಸ್ ಉಚ್ಛಾಟನೆ; ಮುಜುಗರ, ಅವಮಾನವುಂಟು ಮಾಡಿಲ್ಲ, ಯಾಕೆಂದರೆ….ಗುಬ್ಬಿ ಶಾಸಕ ಹೇಳಿದ್ದೇನು…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: JDSನಿಂದ ಎಸ್.ಆರ್.ಶ್ರೀನಿವಾಸ್ ಉಚ್ಛಾಟನೆ; ಮುಜುಗರ, ಅವಮಾನವುಂಟು ಮಾಡಿಲ್ಲ, ಯಾಕೆಂದರೆ….ಗುಬ್ಬಿ ಶಾಸಕ ಹೇಳಿದ್ದೇನು…..?

ತುಮಕೂರು: ಜೆಡಿಎಸ್ ಶಾಸಕ ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು ಇದೇನು ತಮಗೆ ಮುಜುಗರ, ಅವಮಾನ ಉಂಟುಮಾಡಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಉಚ್ಛಾಟನೆಯಿಂದ ಮುಜುಗರ, ಅವಮಾನವಾಗಿಲ್ಲ. ಯಾಕೆಂದರೆ ಒಂದು ವರ್ಷದ ಹಿಂದೆ ನನ್ನ ಬದಲು ಮತ್ತೊಬ್ಬ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದಾಗಲೇ ಪಕ್ಷದಿಂದ ಮಾನಸಿಕವಾಗಿ ದೂರವಾಗಿಬಿಟ್ಟಿದ್ದೆ ಎಂದು ಹೇಳಿದರು.

BIG BREAKING: ಉತ್ತರ ಪ್ರದೇಶದಲ್ಲಿ ಮತ್ತೊಂದು ಭೀಕರ ಅಪಘಾತ; 10 ಯಾತ್ರಿಕರ ದುರ್ಮರಣ

ಮುಂದಿನ ನಡೆ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಕಾರ್ಯಕರ್ತರ ಜತೆ ಚರ್ಚಿಸಿ ಡಿಸೆಂಬರ್ ನಲ್ಲಿ ಮುಂದಿನ ನಿರ್ಧಾರಕ್ಕೆ ಬರುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...