alex Certify BIG NEWS: KSRTC ಬಸ್ ಪಲ್ಟಿ; ಚಾಲಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಬಸ್ ಪಲ್ಟಿ; ಚಾಲಕ ದುರ್ಮರಣ

ಹುಬ್ಬಳ್ಳಿ: ಕೆ ಎಸ್ ಆರ್ ಟಿ ಸಿ ಬಸ್ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೆರೆವಾಡ ಬಳಿ ಸಂಭವಿಸಿದೆ.

ಲಕ್ಷ್ಮೀಶ್ವರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ಟೈರ್ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ. ಬಸ್ ಒಳಗೆ ಸಿಲುಕಿಕೊಂಡಿದ್ದ ಚಾಲಕ ಹೊರಬರಲಾಗದೇ ಬಸ್ ನಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...