alex Certify BIG NEWS : ಮಂಡ್ಯ ಮುಸ್ಲಿಮರನ್ನು ಬ್ಯಾನ್ ಮಾಡಬೇಕು : ಪ್ರಮೋದ್ ಮುತಾಲಿಕ್ ವಾಗ್ಧಾಳಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಂಡ್ಯ ಮುಸ್ಲಿಮರನ್ನು ಬ್ಯಾನ್ ಮಾಡಬೇಕು : ಪ್ರಮೋದ್ ಮುತಾಲಿಕ್ ವಾಗ್ಧಾಳಿ..!

ಧಾರವಾಡ : ಮಂಡ್ಯ ಮುಸ್ಲಿಮರನ್ನು ಬ್ಯಾನ್ ಮಾಡಬೇಕು ಎಂದು ಪ್ರಮೋದ್ ಮುತಾಲಿಕ್ ವಾಗ್ಧಾಳಿ ನಡೆಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ‘ಗಣಪತಿ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದರು.

ಮಸೀದಿ ಮುಂದೆ ವಾದ್ಯ ನುಡಿಸಬಾರದೆಂಬ ನಿಯಮ ಇದೆಯಾ..? ಮಸೀದಿಯಲ್ಲಿ ಪೆಟ್ರೋಲ್ ಬಾಂಬ್, ಕಲ್ಲು ಹೇಗೆ ಬಂತು..? ಚೆಲುವರಾಯಸ್ವಾಮಿ , ಮಂಡ್ಯ ಎಸ್ ಪಿ ಸಭೆ ನಡೆಸಬೇಕಿತ್ತು..! ಘಟನೆಗೆ ಚೆಲುವರಾಯಸ್ವಾಮಿ , ಮಂಡ್ಯ ಎಸ್ ಪಿ , ಚೆಲುವರಾಯಸ್ವಾಮಿ ಪ್ರಮುಖ ಕಾರಣ. ಅವರು ರಾಜೀನಾಮೆ ಕೊಡಲಿ.. ಮಂಡ್ಯ ಮುಸ್ಲಿಮರನ್ನು ಬ್ಯಾನ್ ಮಾಡಬೇಕು ಎಂದು ಕಿಡಿಕಾರಿದ್ದಾರೆ.ಇಂದು ನಾನು ನಾಗಮಂಗಲಕ್ಕೆ ಭೇಟಿ ಕೊಡುತ್ತೇನೆ, ಘಟನೆ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...