alex Certify BIG NEWS : ಕನಕಪುರದಲ್ಲಿ ʻಕ್ರಿಸ್‌ ಮಸ್ ʼ ದಿನವೇ ಉದ್ಭವ ಲಿಂಗವನ್ನು ಕೆಡವಿದ ಕಿಡಿಗೇಡಿಗಳು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕನಕಪುರದಲ್ಲಿ ʻಕ್ರಿಸ್‌ ಮಸ್ ʼ ದಿನವೇ ಉದ್ಭವ ಲಿಂಗವನ್ನು ಕೆಡವಿದ ಕಿಡಿಗೇಡಿಗಳು!

ರಾಮನಗರ : ಕ್ರಿಸ್‌ ಮಸ್‌ ಹಬ್ಬದ ದಿನವೇ ಕಿಡಿಗೇಡಿಗಳು ದೇವಸ್ಥಾನಕ್ಕೆ ನುಗ್ಗಿ ಉದ್ಭವ ಲಿಂಗ ಕೆಡವಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ.

ಕ್ರಿಸ್​ಮಸ್ ಹಬ್ಬದ ದಿನವೇ ಬೈಕಿನಲ್ಲಿ ಬಂದ ಕಿಡಿಗೇಡಿಗಳು ಸಿದ್ಧೇಶ್ವರ ಬೆಟ್ಟದಲ್ಲಿನ ಉದ್ಭವ ಲಿಂಗವನ್ನು ಭಗ್ನಗೊಳಿಸಿದ್ದಾರೆ.  ಕಿಡಿಗೇಡಿಗಳು ದೇವಸ್ಥಾನ ನುಗ್ಗಿ ಉದ್ಭವ ಲಿಂಗ ಕೆಡವಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲಿಸರಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...