alex Certify BIG NEWS : ‘ಡಿಸಿಎಂ ಹುದ್ದೆ’ ಬಗ್ಗೆ ಯಾರೂ ಮಾತನಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಡಿಸಿಎಂ ಹುದ್ದೆ’ ಬಗ್ಗೆ ಯಾರೂ ಮಾತನಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು : ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಶಾಸಕರು, ಸಚಿವರು ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಸಿಎಂ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಶಾಸಕರು ಈ ಬಗ್ಗೆ ಬಹಿರಂಗವಾಗಿ ಮಾತನಾಡಬೇಡಿ.. ಇದರಿಂದ ಸರ್ಕಾರಕ್ಕೆ ಮುಜುಗರವಾಗುತ್ತದೆ. ಇಂತಹ ಹೇಳಿಕೆಗಳು ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಡಿಸಿಎಂ ಹುದ್ದೆ ಸೃಷ್ಟಿ ಸಂಬಂಧ ಸಚಿವ ಕೆ ಎನ್ ರಾಜಣ್ಣ ಸೇರಿ ಮತ್ತಿತರರು ಹೇಳಿಕೆ ನೀಡಿದ್ದು, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...