alex Certify BIG NEWS: PSI ನೇಮಕಾತಿ ಹಗರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PSI ನೇಮಕಾತಿ ಹಗರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ HDK

ಶಾಸಕ ಜಿಟಿ ದೇವೆಗೌಡರನ್ನ ಪಕ್ಷದಲ್ಲಿ ಉಳಿಸಿಕೊಳ್ಳುವ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ. - Just Kannada | Online Kannada News | Breaking Kannada ...

ರಾಮನಗರ: ಪಿ ಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಹಗರಣವನ್ನು ಪೊಲೀಸರೇ ಹೊರತಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಬೆಂಗಳೂರು ಪೊಲೀಸ್ ಕಮೀಷನರ್ ಕಮಲ್ ಪಂತ್ ವಿರುದ್ಧ ಬಿಜೆಪಿ ನಾಯಕರು ಆರೋಪ ಮಾಡಿದ್ದರಿಂದ ಪೊಲೀಸರೇ ಪಿ ಎಸ್ ಐ ಅಕ್ರಮ ಹಗರಣ ಬಯಲಿಗೆ ತಂದಿದ್ದಾರೆ ಎಂದರು.

ನಿಮ್ಮ ಕಣ್ಣಂಚನ್ನು ತೇವಗೊಳಿಸುತ್ತೆ ಮಗನೊಂದಿಗೆ ಯೋಧ ಭೇಟಿಯಾದ ಭಾವುಕ ಕ್ಷಣದ ವಿಡಿಯೋ

ನಿಷ್ಠಾವಂತ ಅಧಿಕಾರಿ ಕಮಲ್ ಪಂತ್ ವಿರುದ್ಧ ಬಿಜೆಪಿ ನಾಯಕರು ಆರೋಪಿಸಿದ್ದರಿಂದ ಅಕ್ರಮ ಹೊರಬಂದಿದೆ. ಚಂದ್ರು ಕೊಲೆ ಪ್ರಕರಣದಲ್ಲಿ ಉರ್ದು ಭಾಷೆ ತಳುಕು ಹಾಕಲು ಬಿಜೆಪಿ ನಾಯಕರು ಹೊರಟಿದ್ದರು. ಕಮೀಷ್ನರ್ ಸುಳ್ಳು ಹೇಳಿದ್ದಾರೆ ಎಂದು ಅವಮಾನ ಮಾಡಿದರು. ಇದರಿಂದಾಗಿ ಪೊಲೀಸರೇ ಪಿ ಎಸ್ ಐ ಪರೀಕ್ಷಾ ಅಕ್ರಮ ಹೊರತಂದಿದ್ದಾರೆ.

ಪರೀಕ್ಷಾ ಅಕ್ರಮ ಮುಚ್ಚಿ ಹಾಕಲು ಸರ್ಕಾರ ಯತ್ನಿಸುತ್ತಿತ್ತು. ಸಚಿವ ಅಶ್ವತ್ಥನಾರಾಯಣ ಬಗ್ಗೆ ಬಿಜೆಪಿಯವರೇ ಮಾಹಿತಿ ನೀಡಿದ್ದಾರೆ. ಒಂದು ಪಕ್ಷಕ್ಕೆ ನಿಷ್ಠರಾಗಿರುವವರನ್ನು ಆಯ್ಕೆ ಮಾಡುವ ಪ್ರಯತ್ನ ನಡೆದಿದೆ. ಬಾಯ್ಬಿಟ್ಟರೆ ಹಿಂದೂ ಎಂದು ಎನ್ನುವವರಿಂದಲೇ ಅಕ್ರಮ ನಡೆದಿದೆ ಎಂದು ಆರೋಪಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...