alex Certify BIG NEWS : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ : ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ : ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಹಾವೇರಿ : ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು ‘ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ, ಈ ಬಗ್ಗೆ ನಾನು ಗ್ಯಾರಂಟಿ ಕೊಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ, ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

‘ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ರೈತರನ್ನು ಕಡೆಗಣಿಸಿದ್ದಾರೆ, ರೈತರ ಪಾಲಿಗೆ ರಾಜ್ಯ ಸರ್ಕಾರ ಸತ್ತು ಹೋಗಿದೆ’ ಎಂದು ಬೊಮ್ಮಾಯಿ ವಾಗ್ಧಾಳಿ ನಡೆಸಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...