alex Certify SHOCKING : ರಾಜ್ಯದ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಬಿಸಿಲಿನ ಝಳ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಜ್ಯದ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಬಿಸಿಲಿನ ಝಳ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಈ ವಾರ ಬಿಸಿಲಿನ ಝಳ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಈ ಬಾರಿ ಹಿಂದೆಂದೂ ಕಂಡರಿಯದಂತಹ ಸುಡು ಬಿಸಿಲು ಜನಸಾಮಾನ್ಯರನ್ನು ಕಂಗೆಡಿಸಿದೆ. 10 ಗಂಟೆಯ ಬಳಿಕ ಹೊರಗೆ ಹೋಗಲೂ ಸಹ ಹಿಂದೇಟು ಹಾಕುವಂತಾಗಿದ್ದು, ತಾಪಮಾನದಿಂದ ಜನರು ಹೈರಾಣಾಗಿದ್ದಾರೆ. ಫೆಬ್ರವರಿಯಲ್ಲೇ ಕೆಲವು ಜಿಲ್ಲೆಗಳಲ್ಲಿ 30-35 ಡಿಗ್ರೀ ಸೆ.ತಾಪಮಾನ ದಾಖಲಾಗುತ್ತಿದೆ.
ಬಾಗಲಕೋಟೆ , ಬೆಳಗಾವಿ, ಬೀದರ್. ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಹಾವೇರಿ. ಕೊಪ್ಪಳ, ಯಾದಗಿರಿಯಲ್ಲಿ ಭಾರಿ ಹವಾಮಾನ ಬದಲಾವಣೆಯಾಗಲಿದೆ.

ಹಾಗೆಯೇ ದಕ್ಷಿಣ ಕನ್ನಡ, ಉಡುಪಿ. ಬಳ್ಳಾರಿ. ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು. ದಾವಣಗೆರೆ, ಹಾಸನ, ಕೊಡಗು, ಕೋಲಾರ. ಮಂಡ್ಯ. ಮೈಸೂರು, ಶಿವಮೊಗ್ಗದಲ್ಲಿ ಕೂಡ ಬಿಸಿಲಿನ ಝಳ ಹೆಚ್ಚಾಗಲಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...