alex Certify BIG NEWS : ರಾಜ್ಯ ಸರ್ಕಾರದಿಂದ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಮತ್ತೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

1. ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ
2.ತುಳಸ ಮದ್ದಿನೇನಿ: ಕಾರ್ಯದರ್ಶಿ, ಡಿಪಿಎಆರ್
3.ಅರ್ಚನಾ ಎಂ.ಎಸ್: ಮುಖ್ಯ ಸಂಪಾದಕಿ, ಕರ್ನಾಟಕ ಗೆಜೆಟಿಯರ್ ಇಲಾಖೆ
4.ಪ್ರಿಯಾಂಗ ಎಂ: ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ
5. ಭರತ್ ಎಸ್: ಸಿಇಒ, ಜಿ.ಪಂ. ಗದಗ ವರ್ಗಾವಣೆ ಮಾಡಲಾಗಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...