alex Certify 3 ಎಕರೆಗಿಂತ ಹೆಚ್ಚು ʻಅರಣ್ಯ ಭೂಮಿʼಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಬಿಗ್ ಶಾಕ್ : ಅರ್ಜಿ ಸಲ್ಲಿಸಿದ್ರೂ ಸಿಗಲ್ಲ ಹಕ್ಕುಪತ್ರ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

3 ಎಕರೆಗಿಂತ ಹೆಚ್ಚು ʻಅರಣ್ಯ ಭೂಮಿʼಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಬಿಗ್ ಶಾಕ್ : ಅರ್ಜಿ ಸಲ್ಲಿಸಿದ್ರೂ ಸಿಗಲ್ಲ ಹಕ್ಕುಪತ್ರ!

ಬೆಂಗಳೂರು : ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರು ಮೂರು ಎಕರೆಗಿಂತ ಹೆಚ್ಚು ಹೊಂದಿದ್ದರೆ ಅಂತಹ ರೈತರಿಗೆ ಹಕ್ಕುಪತ್ರ ನೀಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಈ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ ನೀಡಿದ್ದು, ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಈ ತಿಂಗಳೊಳಗೆ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಶೀಘ್ರವೇ ಹಕ್ಕು ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...