alex Certify BIG UPDATE : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 10 ಮಂದಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 10 ಮಂದಿ ಬಲಿ

ವಿರುಧುನಗರ : ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿ 10 ಜನರು ಸಾವನ್ನಪ್ಪಿ ಹಲವಾರು ಜನರು ಗಾಯಗೊಂಡ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೆವನ್ಪಟ್ಟಿಯಲ್ಲಿ ಶನಿವಾರ ನಡೆದಿದೆ.

ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕಾರ್ಮಿಕರನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ವಿಜಯ್ ಒಡೆತನದ ಖಾಸಗಿ ಪಟಾಕಿ ಘಟಕದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಸ್ಫೋಟದ ನಂತರ ಸುಮಾರು 3 ಕಟ್ಟಡಗಳು ನೆಲಸಮವಾಗಿವೆ. ಪಟಾಕಿ ಕಾರ್ಖಾನೆ ಸ್ಫೋಟಗೊಂಡ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಮತ್ತು ವೆಂಬಕೊಟ್ಟೈ ಪ್ರದೇಶದ ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...