alex Certify BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೂ ಮುಸ್ಲಿಮರಿಗೆ ರಕ್ಷಣೆ ಇಲ್ಲ : ಹೆಚ್.ಡಿ. ರೇವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೂ ಮುಸ್ಲಿಮರಿಗೆ ರಕ್ಷಣೆ ಇಲ್ಲ : ಹೆಚ್.ಡಿ. ರೇವಣ್ಣ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ಮುಸ್ಲಿಮರಿಗೆ ರಕ್ಷಣೆ ಇಲ್ಲ ಎಂದು ಶಾಸಕ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ಮುಸ್ಲಿಮರ ರಕ್ಷಣೆ ಇಲ್ಲದಂತಾಗಿದೆ. ಮುಸ್ಲಿಮರು ಕಾಂಗ್ರೆಸ್ ಗೆ ವೋಟ್ ಹಾಕಿದ್ದಾರೆ. ಈಗಲಾದ್ರೂ ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದಾರೆ.

ಮುಸ್ಲಿಂ ಎಂಬ ಕಾರಣಕ್ಕೆ ಹಾಸನ ಆರ್ಟ್ಸ್ ಕಾಲೇಜಿನಲ್ಲಿ ಪ್ರಾಂಶುಪಾಲರ ಹುದ್ದೆಯನ್ನು ಕೊಟ್ಟಿಲ್ಲ. ಮುಸ್ಲಿಂ ವ್ಯಕ್ತಿಗೂ ಹಿರಿತನವಿದ್ರೂ ಅವರ ಬದಲಿಗೆ ಜೂನಿಯರ್ ವ್ಯಕ್ತಿಗೆ ಪ್ರಾಂಶುಪಾಲ ಹುದ್ದೆ ನೀಡಲಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...