alex Certify BIGG NEWS : `ಬಿಜೆಪಿಗೆ ಮತ ಹಾಕುವವರು ರಾಕ್ಷಸರು’ : ರಣದೀಪ್ ಸುರ್ಜೆವಾಲಾ ವಿವಾದಾತ್ಮಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಬಿಜೆಪಿಗೆ ಮತ ಹಾಕುವವರು ರಾಕ್ಷಸರು’ : ರಣದೀಪ್ ಸುರ್ಜೆವಾಲಾ ವಿವಾದಾತ್ಮಕ ಹೇಳಿಕೆ

ನವದೆಹಲಿ : ಬಿಜೆಪಿ ನಾಯಕರು, ಬಿಜೆಪಿಗೆ ಮತ ಹಾಕುವವರು ರಾಕ್ಷಸರು ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕ ರಣದೀಪ್ ಸರ್ಜೆವಾಲಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹರಿಯಾಣದ ಕೈದಾಲ್‌ನಲ್ಲಿ ಭಾನುವಾರ ನಡೆದ ಜನಕ್ರೋಶ ಸಭೆಯಲ್ಲಿ ಮಾತನಾಡಿದ ಸುರ್ಜಿವಾಲಾ , ಬಿಜೆಪಿ, ಜೆಜೆಪಿ ನಾಯಕರು ಹಾಗೂ ಬಿಜೆಪಿಗೆ ಮತ ಹಾಕುವವರೂ ರಾಕ್ಷಸರು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.

‘ಬಿಜೆಪಿ ಮತ್ತು ಜೆಜೆಪಿಗೆ ಮತ ಹಾಕುವವರು ಮತ್ತು ಬಿಜೆಪಿ ಬೆಂಬಲಿಗರು ಅವರು ರಾಕ್ಷಸ ಸ್ವಭಾವದವರು. ನಾನು ಅವನನ್ನು ಇಂದು ಮಹಾಭಾರತದ ಈ ಭೂಮಿಯಿಂದ ಶಪಿಸುತ್ತೇನೆ. ಮಹಾಭಾರತ ನಡೆದ ಸ್ಥಳದಿಂದ ಇದನ್ನು ಹೇಳುತ್ತಿದ್ದೇನೆ, ಬಿಜೆಪಿ ಮತ್ತು ಬಿಜೆಪಿ ಬೆಂಬಲಿಗರಿಗೆ ಮತ ಹಾಕಿದವರು ರಾಕ್ಷಸರು ಎಂದು ಕರೆದಿದ್ದಾರೆ. ಸುರ್ಜೇವಾಲಾ ಅವರ ಈ ವಿಡಿಯೋ ​ ವೈರಲ್ ಆಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...