alex Certify BIGG NEWS : ಸಿಂಗಾಪುರದಲ್ಲಿ ಮಾಜಿ ಸಿಎಂ `HDK’ ಆಪರೇಷನ್ ವಿಚಾರ : ದಿನೇಶ್ ಗುಂಡೂರಾವ್ ಹೇಳಿದ್ದೇನು? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಸಿಂಗಾಪುರದಲ್ಲಿ ಮಾಜಿ ಸಿಎಂ `HDK’ ಆಪರೇಷನ್ ವಿಚಾರ : ದಿನೇಶ್ ಗುಂಡೂರಾವ್ ಹೇಳಿದ್ದೇನು?

ತುಮಕೂರು : ಸಿಂಗಾಪುರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಪರೇಷನ್ ನಡೆಯುತ್ತಿರಬಹುದು ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಚಿವ ದಿನೇಶ್ ಗುಂಡೂರು ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಆಪರೇಷನ್ ಮಾಡಲು ಹೋಗಿರಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ಇರಬಹುದು. ಹೀಗಾಗಿ ಹೇಳಿದ್ದಾರೆ.ಬಿಜೆಪಿ –ಜೆಡಿಎಸ್ ಒಂದಾಗಿರುವುದು ಸತ್ಯ, ಜೆಡಿಎಸ್ ಬಿಜೆಪಿಯವರು ಕೂಡಿ ಷಡ್ಯಂತ್ರ ಮಾಡುತ್ತಿದ್ದಾರೆ ಎಂದರು.

ಸಚಿವರ ವಿರುದ್ಧ ಅಸಮಾಧಾನಗೊಂಡು ಮುಖ್ಯಮಂತ್ರಿಗಳಿಗೆ ಶಾಸಕರು ದೂರು ನೀಡಿದ್ದಾರೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಿನ್ನೆ ಸಿಎಂ ಸಿದ್ದರಾಮಯ್ಯ ಸಿಕ್ಕಿದ್ದರು. ಆಗ ಏನೂ ಮಾತನಾಡಲಿಲ್ಲ, ಇದೆಲ್ಲಾ ಊಹಾಪೋಹ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...