alex Certify ಜೂನ್ 8 ರವರೆಗೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಬಿಹಾರ: ಭಾರಿ ಬಿಸಿಲಿಗೆ ಉತ್ತರ ಭಾರತ ಜನ ತತ್ತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 8 ರವರೆಗೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಬಿಹಾರ: ಭಾರಿ ಬಿಸಿಲಿಗೆ ಉತ್ತರ ಭಾರತ ಜನ ತತ್ತರ

ನವದೆಹಲಿ: ಉತ್ತರ ಭಾರತದ ಹಲವು ಕಡೆ ರಣಭೀಕರ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. 20ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಬಿಸಿಲಿನ ತಾಪಮಾನ ಹೆಚ್ಚಳದ ಕಾರಣಕ್ಕೆ ಬಿಹಾರದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 8ರವರೆಗೂ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಬಿಸಿಲಿನ ತಾಪ, ಬಿಸಿಗಾಳಿಯಿಂದ ಉತ್ತರ ಭಾರತದ ಜನ ತತ್ತರಿಸಿ ಹೋಗಿದ್ದು, ಉತ್ತರ ಪ್ರದೇಶ, ಮಧ್ಯಪ್ರದೇಶ, ದೆಹಲಿ, ಗುಜರಾತ್, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳ ಸೇರಿ ಹಲವು ಕಡೆಗಳಲ್ಲಿ ತಾಪಮಾನ ಏರಿಕೆ ಕಂಡಿದೆ, ಉತ್ತರ ಭಾರತದ ಅನೇಕ ಕಡೆ 50 ಡಿಗ್ರಿಗೂ ಅಧಿಕ ತಾಪಮಾನ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...