alex Certify BREAKING: ಬೆಂಗಳೂರಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಲಾಲ್ ಭಾಗ್ ಪಶ್ಚಿಮ ಗೇಟ್ ಸಮೀಪ ನಡೆದಿದೆ.

ತಡರಾತ್ರಿ ಬೈಕ್ ಗೆ ಡಿಕ್ಕಿ ಹೊಡೆದು ಕಾರ್ ಚಾಲಕ ಪರಾರಿಯಾಗಿದ್ದು, ಬೈಕ್ ಸವಾರ 36 ವರ್ಷದ ಸುರೇಶ್ ನಾಯ್ಕ್ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದ ಸುರೇಶ್ ನಾಯ್ಕ್ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಬಸವನಗುಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...