alex Certify ‘ಬಿಪರ್ಜಾಯ್ ಸೈಕ್ಲೋನ್’ ಭೀತಿ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ‘ಹೈಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಿಪರ್ಜಾಯ್ ಸೈಕ್ಲೋನ್’ ಭೀತಿ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ‘ಹೈಅಲರ್ಟ್’ ಘೋಷಣೆ

ಕರಾವಳಿ ಪ್ರದೇಶಗಳಲ್ಲಿ ಬಿಪರ್ಜಾಯ್ ಚಂಡಮಾರುತ ಆರ್ಭಟಿಸುತ್ತಿದ್ದು, ಹಿನ್ನೆಲೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹೈಅಲರ್ಟ್ ಘೋಷಣೆ ಮಾಡಿದೆ.

ಮುಂದಿನ 5 ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಿದ್ದು, ಪ್ರವಾಸಿಗರು, ಸ್ಥಳೀಯರು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಸಮುದ್ರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಮಾಡಲಾಗಿದೆ.

ಬಿಪರ್ಜಾಯ್ ಸೈಕ್ಲೋನ್ ಎಫೆಕ್ಟ್ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಮಳೆಗೆ ಹಿನ್ನಡೆಯಾಗಿದೆ. ಹಲವು ಕಡೆ ಹೊಳೆ, ಕೆರೆಗಳು ಬತ್ತಿ ಹೋಗಿದ್ದು, ನೀರಿಗೆ ಹಾಹಾಕಾರ ಉಂಟಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...