alex Certify ಬಳ್ಳಾರಿಯಿಂದ ಬಿ.ಎಸ್.ವೈ. ಸ್ಪರ್ಧೆಗೆ ಬಿಜೆಪಿ ಶಾಸಕ ರೆಡ್ಡಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿಯಿಂದ ಬಿ.ಎಸ್.ವೈ. ಸ್ಪರ್ಧೆಗೆ ಬಿಜೆಪಿ ಶಾಸಕ ರೆಡ್ಡಿ ಆಹ್ವಾನ

ಬಳ್ಳಾರಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆಹ್ವಾನ ನೀಡಿದ್ದಾರೆ.

ಯಡಿಯೂರಪ್ಪನವರಿಗೆ ಕ್ಷೇತ್ರ ಬಿಟ್ಟು ಕೊಡುತ್ತೇನೆ. ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಈ ಕುರಿತಾಗಿ ಸಂಡೂರಿಗೆ ಬಿ.ಎಸ್.ವೈ. ಅವರು ಬಂದಾಗ ಮನವಿ ಮಾಡಿದ್ದೆ. ಬಿಜೆಪಿಗೆ ಯಡಿಯೂರಪ್ಪನವರ ಮಾರ್ಗರ್ಶನ, ಸಲಹೆ ಬೇಕಿದೆ. ಹೀಗಾಗಿ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿ. ಬಳ್ಳಾರಿ ನಗರದಿಂದ ಕ್ಷೇತ್ರದಿಂದ ಸ್ಪರ್ಧಿಸಿದಲ್ಲಿ ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...