alex Certify ಈಶ್ವರ ಖಂಡ್ರೆ ಸ್ಪೋಟಕ ಮಾಹಿತಿ: ಕಾಂಗ್ರೆಸ್ ಸೇರಲು ಬಿಜೆಪಿ ಶಾಸಕರಿಂದ ಅರ್ಜಿ, ಬಿಜೆಪಿಗೆ ವಲಸೆ ಹೋದವರಲ್ಲೂ ಕೆಲವರು ವಾಪಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಶ್ವರ ಖಂಡ್ರೆ ಸ್ಪೋಟಕ ಮಾಹಿತಿ: ಕಾಂಗ್ರೆಸ್ ಸೇರಲು ಬಿಜೆಪಿ ಶಾಸಕರಿಂದ ಅರ್ಜಿ, ಬಿಜೆಪಿಗೆ ವಲಸೆ ಹೋದವರಲ್ಲೂ ಕೆಲವರು ವಾಪಸ್

ಬೆಂಗಳೂರು: ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಅರ್ಜಿ ಹಾಕಿದ್ದಾರೆ. ಈ ಹಿಂದೆ ಬಿಜೆಪಿಗೆ ವಲಸೆ ಹೋದವರಲ್ಲಿಯೂ ಕೆಲವರು ಕಾಂಗ್ರೆಸ್ ಪಕ್ಷಕ್ಕೆ ಮರಳಲು ಬಯಸಿದ್ದು, ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಲವು ಪ್ರಮುಖರು ಕಾಂಗ್ರೆಸ್ ಸೇರಲು ಕಾಯುತ್ತಿದ್ದಾರೆ. ಇವರಲ್ಲಿ ಹಾಲಿ ಶಾಸಕರು ಕೂಡ ಇದ್ದಾರೆ. ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಹೋಗಿದ್ದ ಕೆಲವರು ವಾಪಸ್ ಬರಲು ಸಿದ್ದರಾಗಿದ್ದಾರೆ. ಆದರೆ, ಹೈಕಮಾಂಡ್ ಜೊತೆ ಚರ್ಚಿಸಿ ನಮ್ಮ ನಾಯಕರು ತೀರ್ಮಾನ ಕೈಗೊಳ್ಳಲಾಗಿದ್ದಾರೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...