alex Certify ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಗೃತಿ ಸಮಾವೇಶ: ಪರೇಶ್ ಮೇಸ್ತಾ ಸಾವಿನ ಪ್ರಕರಣ ರಾಜಕೀಯಕ್ಕೆ ಬಳಕೆ ವಿರುದ್ಧ ಜಾಗೃತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಗೃತಿ ಸಮಾವೇಶ: ಪರೇಶ್ ಮೇಸ್ತಾ ಸಾವಿನ ಪ್ರಕರಣ ರಾಜಕೀಯಕ್ಕೆ ಬಳಕೆ ವಿರುದ್ಧ ಜಾಗೃತಿ

ಬೆಂಗಳೂರು: ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ನಿಂದ ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 11 ಗಂಟೆಗೆ ಪರೇಶ್ ಮೇಸ್ತಾ ಸಾವಿನ ಕುರಿತು ಬೃಹತ್ ಜನಜಾಗೃತಿ ಸಮಾವೇಶ ನಡೆಯಲಿದೆ. ಮೇಸ್ತಾ ಸಾವಿನ ಪ್ರಕರಣದ ಸಿಬಿಐ ಬಿ ರಿಪೋರ್ಟ್ ಮುಂದಿಟ್ಟು ಸಮಾವೇಶ ನಡೆಸಲಾಗುವುದು. ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ.

ಜಾಗೃತಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಯು.ಟಿ. ಖಾದರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...