alex Certify BIG NEWS: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಗಳನ್ನು ಮಾಡಿರುವ ವಿಪಕ್ಷ ಬಿಜೆಪಿ, ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ.

ರೈತ ಹಾಗೂ ಕೃಷಿ ಕಾರ್ಮಿಕ ವಿರೋಧಿ ನೀತಿಗಳ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ನಿಯೋಗದಲ್ಲಿ ಮಾಜಿ ಸಿಎಂ ಗಳಾದ ಡಿ.ವಿ.ಸದಾನಂದಗೌದ, ಬಸವರಾಜ್ ಬೊಮ್ಮಾಯಿ, ಶಾಸಕರಾದ ಡಾ.ಅಶ್ವತ್ಥನಾರಾಯಣ, ಎಸ್.ಮುನಿರಾಜು, ಸಿ.ಕೆ.ರಾಮಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...