alex Certify ಬಿಜೆಪಿ ಗೆಲುವಿಗೆ ಶ್ರಮಿಸಿದ್ದ ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ ‘ಬಂಪರ್’ ಗಿಫ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಗೆಲುವಿಗೆ ಶ್ರಮಿಸಿದ್ದ ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ ‘ಬಂಪರ್’ ಗಿಫ್ಟ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಬಿಜೆಪಿ ಭಾರಿ ಕಸರತ್ತು ನಡೆಸಿತ್ತು. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ಬಿಜೆಪಿ ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗಿತ್ತಾದರೂ ನಿರೀಕ್ಷಿತ ಯಶಸ್ಸು ಲಭಿಸಿರಲಿಲ್ಲ.

ಆದರೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುವ ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ ಇನ್ನೋವಾ ಕಾರುಗಳನ್ನು ಉಡುಗೊರೆಯಾಗಿ ನೀಡುವ ಭರವಸೆಯನ್ನು ನೀಡಲಾಗಿದ್ದು, ಇದೀಗ ಆ ಭರವಸೆಯನ್ನು ಈಡೇರಿಸಲಾಗಿದೆ.

ತಮಿಳುನಾಡಿಗೆ ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಶುರು

ಕೊಯಮತ್ತೂರು, ಈರೋಡ್, ತಿರುನೆಲ್ವೇಲಿ ಹಾಗೂ ಕನ್ಯಾಕುಮಾರಿ ಜಿಲ್ಲೆಗಳ ತಲಾ ಒಂದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಆ ಜಿಲ್ಲೆಗಳ ಬಿಜೆಪಿ ಅಧ್ಯಕ್ಷರುಗಳಿಗೆ ಇದೀಗ ಇನ್ನೋವಾ ಕ್ರಿಸ್ಟಾ ಕಾರು ನೀಡುವ ಮೂಲಕ ಭರವಸೆಯನ್ನು ಪೂರೈಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...