alex Certify ದೆಹಲಿಗೆ ಯಡಿಯೂರಪ್ಪ: ನಾಳೆಯೇ ವಿಪಕ್ಷ ನಾಯಕರ ಹೆಸರು ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಗೆ ಯಡಿಯೂರಪ್ಪ: ನಾಳೆಯೇ ವಿಪಕ್ಷ ನಾಯಕರ ಹೆಸರು ಘೋಷಣೆ

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಸಭೆ ರದ್ದಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಿದ್ದಾರೆ.

ನಾಳೆ ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಸಭೆಯಲ್ಲಿ ಬಿ.ಎಸ್.ವೈ. ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಸಭೆ ನಡೆಯಲಿದ್ದು, ನಾಳೆ ದೆಹಲಿಯಲ್ಲಿಯೇ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರು, ಮುಖ್ಯ ಸಚೇತಕರ ಹೆಸರು ಘೋಷಣೆ ಮಾಡುವ ನಿರೀಕ್ಷೆ ಇದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...