alex Certify ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್ ಮುಂದಿನ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್ ಮುಂದಿನ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಯುಬಿ ಸಿಟಿ ಸಿಗ್ನಲ್ ಬಳಿ ನಡೆದಿದೆ.

41 ವರ್ಷದ ಮಂಜುನಾಥ್ ಮೃತಪಟ್ಟವರು, ಬಸ್ ಮುಂದಿನ ಚಕ್ರ ಹರಿದು ಮಂಜುನಾಥ್ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಿವಾಸಿಯಾಗಿರುವ ಮಂಜುನಾಥ್ ಅವರ ಮೇಲೆ ಹೆಣ್ಣೂರು ಡಿಪೋಗೆ ಸೇರಿದ ಬಸ್ ಹರಿದು ದುರ್ಘಟನೆ ಸಂಭವಿಸಿದೆ.

ಬಸ್ ಚಾಲಕನನ್ನು ಬಂಧಿಸಲಾಗಿದೆ. ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...