alex Certify ಜ. 17 ಬೆಂಗಳೂರಿನಲ್ಲಿ ಟಿ20 ಪಂದ್ಯ ಹಿನ್ನೆಲೆ ಬಿಎಂಟಿಸಿ ಹೆಚ್ಚುವರಿ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ. 17 ಬೆಂಗಳೂರಿನಲ್ಲಿ ಟಿ20 ಪಂದ್ಯ ಹಿನ್ನೆಲೆ ಬಿಎಂಟಿಸಿ ಹೆಚ್ಚುವರಿ ಬಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17ರಂದು ಬುಧವಾರ ಭಾರತ -ಅಫ್ಘಾನಿಸ್ತಾನ ತಂಡಗಳ ನಡುವೆ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆಯಲಿದೆ.

ಪಂದ್ಯ ವೀಕ್ಷಿಸಲು ಬರುವವರಿಗೆ ಬಿಎಂಟಿಸಿ ವತಿಯಿಂದ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗಿದೆ. ಪಂದ್ಯ ಮುಕ್ತಾಯವಾದ ನಂತರ ಕ್ರೀಡಾಂಗಣದಿಂದ ಬೆಂಗಳೂರು ನಗರದ ವಿವಿಧ ಕಡೆಗಳಿಗೆ ತೆರಳುವವರಿಗೆ ತಡರಾತ್ರಿ ಬಸ್ ಗಳು ಸಂಚರಿಸುತ್ತವೆ.

ಕಾಡುಗುಡಿ, ಎಲೆಕ್ಟ್ರಾನಿಕ್ಸ್ ಸಿಟಿ, ಬನ್ನೇರುಘಟ್ಟ, ಕೆಂಗೇರಿ ಕೆಹೆಚ್‌ಬಿ ಬಡಾವಣೆ, ನೆಲಮಂಗಲ, ಯಲಹಂಕ ಐದನೇ ಹಂತ, ಆರ್.ಕೆ. ಹೆಗಡೆ ನಗರಮ ಬಾಗಲೂರು, ಹೊಸಕೋಟೆ ಮಾರ್ಗಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...