alex Certify BREAKING : ವಿಜಯಪುರದಲ್ಲಿ ಬೋರ್ ವೆಲ್ ಲಾರಿ ಹರಿದು ತೋಟದ ಮಾಲೀಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಜಯಪುರದಲ್ಲಿ ಬೋರ್ ವೆಲ್ ಲಾರಿ ಹರಿದು ತೋಟದ ಮಾಲೀಕ ದುರ್ಮರಣ

ವಿಜಯಪುರ : ಬೋರ್ ವೆಲ್ ಲಾರಿ ಹರಿದು ತೋಟದ ಮಾಲೀಕ ದುರ್ಮರಣಕ್ಕೀಡಾದ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ತಳವಡದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮೊಹಮದ್ ಕೊಲ್ಹಾರ ಎಂದು ಗುರುತಿಸಲಾಗಿದೆ. ಬೋರ್ ವೆಲ್ ಲಾರಿ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೊಹಮದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕೂಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...