alex Certify ಡೆಂಘೀ ಮಹಾಮಾರಿಗೆ ಉದಯೋನ್ಮುಖ ಕ್ರಿಕೆಟ್ ಆಟಗಾರ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡೆಂಘೀ ಮಹಾಮಾರಿಗೆ ಉದಯೋನ್ಮುಖ ಕ್ರಿಕೆಟ್ ಆಟಗಾರ ಬಲಿ

ಗದಗ: ರಾಜ್ಯದಲ್ಲಿ ಡೆಂಘೀ ಹಾವಳಿ ಹೆಚ್ಚಾಗಿದ್ದು, ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಡೆಂಘೀ ಮಹಾಮಾರಿಗೆ ಗದಗ ನಗರದ ಉದಯೋನ್ಮುಖ ಕ್ರಿಕೆಟ್ ಆಟಗಾರ ಚಂದ್ರಣ್ಣ ಮನಗುಂಡಿ ಮೃತಪಟ್ಟಿದ್ದಾನೆ.

14 ವರ್ಷದ ಚಂದ್ರಣ್ಣ ತೀವ್ರ ಜ್ವರದಿಂದ ಬಳಲುತ್ತಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾನೆ. ಗದಗ ಕ್ರಿಕೆಟರ್ಸ್ ಕ್ಲಬ್ ಮತ್ತು ಜಾನೋ ಪಂತರ ಕ್ರಿಕೆಟ್ ಅಕಾಡೆಮಿಯಲ್ಲಿ ಚಂದ್ರಣ್ಣ ಆಟವಾಡುತ್ತಿದ್ದರು. ಇತ್ತೀಚೆಗೆ ಹುಬ್ಬಳ್ಳಿ ಪ್ರೀಮಿಯರ್ ಲೀಗ್ ನಲ್ಲಿ 14 ವರ್ಷದೊಳಗಿನ ವಿಭಾಗಕ್ಕೆ ಆಯ್ಕೆಯಾಗಿದ್ದರು. ಅವರು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...