alex Certify ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲು

ಬೆಂಗಳೂರು: ಮೂವರು ಬಾಲಕರು ನೀರು ಪಾಲಾಗಿದ್ದು, ಒಬ್ಬ ಬಾಲಕನ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಘಟನೆ ನಡೆದಿದೆ.

ನಿನ್ನ ಮದ್ಯಾಹ್ನ ಶಾಲೆ ಮುಗಿಸಿ ಮೂವರು ಬಾಲಕರು ಈಜಲು ಹೋಗಿದ್ದ ವೇಳೆ ಘಟನೆ ನಡೆದಿದೆ. ಕಾರ್ತಿಕ್(16), ಧನುಷ್(15), ಗುರುಪ್ರಸಾದ್(15) ನಾಪತ್ತೆಯಾಗಿದ್ದು, ನಿನ್ನೆ ಇಡೀ ರಾತ್ರಿ ಬಾಲಕರಿಗಾಗಿ ಪೋಷಕರು ಹುಡುಕಾಟ ನಡೆಸಿದ್ದರು. ಇಂದು ಓರ್ವ ಬಾಲಕನ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...