alex Certify SHOCKING: ರೈಲು ಹರಿದು ರಾಜ್ಯದ ಮೂವರು ಬಾಲಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ರೈಲು ಹರಿದು ರಾಜ್ಯದ ಮೂವರು ಬಾಲಕರು ಸಾವು

ಚೆನ್ನೈ: ರೈಲು ಹರಿದು ರಾಜ್ಯದ ಮೂವರು ಬಾಲಕರು ಮೃತಪಟ್ಟ ಘಟನೆ ತಮಿಳುನಾಡಿನ ಚಂಗಲಪಟ್ಟು ಜಿಲ್ಲೆಯಲ್ಲಿ ನಡೆದಿದೆ.

ಕರ್ನಾಟಕದ ಸುರೇಶ್(15), ರವಿ(12), ಮಂಜುನಾಥ(11) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ಚಂಗಲಪಟ್ಟು ಜಿಲ್ಲೆಯ ತಾಂಬರಂ ಸಮೀಪ ರೈಲ್ವೇ ಹಳಿ ದಾಟುವ ವೇಳೆ ರೈಲು ಹರಿದು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಬಾಲಕರು ಸಹೋದರರಾಗಿದ್ದು, ಅವರು ವಾಕ್ ಮತ್ತು ಶ್ರವಣ ದೋಷವುಳ್ಳವರಾಗಿದ್ದಾರೆ. ಮತ್ತೊಬ್ಬ ಬಾಲಕನಿಗೆ ಮಾತು ಬರುತ್ತಿರಲಿಲ್ಲ ಎನ್ನಲಾಗಿದೆ. ಬಾಲಕರ ಪೋಷಕರು ಚೆನ್ನೈನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...