alex Certify BREAKING: ಬಿಡಿಎ ನೂತನ ಅಧ್ಯಕ್ಷರಾಗಿ IAS ಅಧಿಕಾರಿ ರಾಕೇಶ್ ಸಿಂಗ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಡಿಎ ನೂತನ ಅಧ್ಯಕ್ಷರಾಗಿ IAS ಅಧಿಕಾರಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ನೂತನ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಈ ಬಾರಿ ಸರ್ಕಾರ ರಾಜಕಾರಣಿಗಳಿಗೆ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಮಣೆ ಹಾಕುವ ಪದ್ಧತಿಗೆ ಬ್ರೇಕ್ ಹಾಕಿದೆ.

ಐಎಎಸ್ ಅಧಿಕಾರಿಯನ್ನು ಬಿಡಿಎ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ ಹೊಸ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ.

ಐಎಎಸ್ ಅಧಿಕಾರಿಯಾಗಿರುವ ರಾಕೇಶ್ ಸಿಂಗ್ ಅವರನ್ನು ಬಿಡಿಎ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...