ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗೋಕಾಕ್ ನಲ್ಲಿ ಬಿಜೆಪಿಯ ರಮೇಶ್ ಜಾರಕಿಹೊಳಿ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ನ ಮಹಾಂತೇಶ್ ಕಡಾಡಿ ಮುನ್ನಡೆ.