alex Certify BREAKING : ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಭೇಟಿಯಾದ ಕುಟುಂಬಸ್ಥರು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಭೇಟಿಯಾದ ಕುಟುಂಬಸ್ಥರು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್ ನೋಡಲು ಅವರ ಕುಟುಂಬಸ್ಥರು ಇಂದು ಬಂದಿದ್ದಾರೆ.

ದರ್ಶನ್ ಅವರ ತಾಯಿ, ತಮ್ಮ, ಪತ್ನಿ, ಮಗ ನಟ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ. ಖಾಸಗಿ ಕಾರಿನಲ್ಲಿ ಜೈಲಿಗೆ ಬಂದ ನಟ ದರ್ಶನ್ ಕುಟುಂಬದವರು ದರ್ಶನ್ ರನ್ನು ಭೇಟಿ ಮಾಡಿದ್ದಾರೆ. ಜೈಲಿನ ಕಾನ್ಸ್ ಟೇಬಲ್ ನಟ ದರ್ಶನ್ ಫ್ಯಾಮಿಲಿಯನ್ನು ಜೈಲಿನ ಒಳಗಡೆ ಕರೆದೊಯ್ದಿದ್ದಾರೆ.

ನಟ ದರ್ಶನ್ ತಾಯಿ ಮೀನಾ, ತಮ್ಮ ದಿನಕರ್ ತೂಗುದೀಪ, ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ದರ್ಶನ್ ರನ್ನು ನೋಡಲು ಇಂದು ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದರು .

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...