alex Certify BREAKING : ಕನ್ನಡಿಗ, ಶಿಲ್ಪಿ ಅರುಣ್ ಯೋಗಿರಾಜ್ ಗೆ ‘ವೀಸಾ’ ನಿರಾಕರಿಸಿದ ಅಮೆರಿಕ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕನ್ನಡಿಗ, ಶಿಲ್ಪಿ ಅರುಣ್ ಯೋಗಿರಾಜ್ ಗೆ ‘ವೀಸಾ’ ನಿರಾಕರಿಸಿದ ಅಮೆರಿಕ..!

ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಗೆ ಅಮೆರಿಕ ವೀಸಾ ನಿರಾಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಕ್ಕ ಸಮ್ಮೇಳನ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕನ್ನಡಿಗ ಶಿಲ್ಪಿ ಅರುಣ್ 20 ದಿನ ಪ್ರವಾಸಕ್ಕೆ ಅಮೆರಿಕಕ್ಕೆ ಹೋಗಬೇಕಿತ್ತು, ಅಮೆರಿಕಾಗೆ ಹೋಗಲು ವೀಸಾಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅಮೆರಿಕ ಅವರ ವೀಸಾ ನಿರಾಕರಿಸಿದೆ ಎಂದು ತಿಳಿದು ಬಂದಿದೆ.

ಅರುಣ್ ಯೋಗಿರಾಜ್ ಜನವರಿ ೨೨ ೨೦೨೪ರಲ್ಲಿ ಪ್ರತಿಷ್ಠಾಪನೆಗೊಂಡ ರಾಮಮಂದಿರದಲ್ಲಿನ ಬಾಲರಾಮನ ವಿಗ್ರವನ್ನು ಕೆತ್ತಿದ ಶಿಲ್ಪಿಯಾಗಿದ್ದು, . 51 ಇಂಚು ಎತ್ತರದ ವಿಗ್ರಹವನ್ನು ಅಯೋಧ್ಯೆಯ ರಾಮಮಂದಿರದಲ್ಲಿ ಸ್ಥಾಪಿಸಲಾಗಿದೆ . ಅಯೋಧ್ಯೆಯ ರಾಮಲಲ್ಲಾ ಮೂರ್ತಿ ರಚಿಸಿದ ಅರುಣ್ ಯೋಗಿರಾಜ್ ಬಳಿಕ ದೇಶ, ವಿದೇಶದಲ್ಲಿ ಪ್ರಖ್ಯಾತಿ ಪಡೆದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...