alex Certify BREAKING : ಜುಲೈ 12 ರಂದು ವಿಧಾನಪರಿಷತ್ ಉಪಚುನಾವಣೆ ಘೋಷಣೆ |Vidhan Parishad Election | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜುಲೈ 12 ರಂದು ವಿಧಾನಪರಿಷತ್ ಉಪಚುನಾವಣೆ ಘೋಷಣೆ |Vidhan Parishad Election

ಬೆಂಗಳೂರು : ಜುಲೈ 12 ರಂದು ವಿಧಾನಪರಿಷತ್ ಉಪಚುನಾವಣೆ ಘೋಷಣೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ ಹಿನ್ನೆಲೆ ಶೆಟ್ಟರ್ ತೆರವಾದ ಸ್ಥಾನಕ್ಕೆ ಜುಲೈ 12 ರಂದು ಚುನಾವಣೆ ನಡೆಯಲಿದೆ. ಜಗದೀಶ್ ಶೆಟ್ಟರ್ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದರು.ಈ ಹಿನ್ನೆಲೆ ವಿಧಾನಸೌಧದಿಂದ ವಿಧಾನಪರಿಷತ್ ಉಪಚುನಾವಣೆ ಘೋಷಣೆಯಾಗಿದೆ. ಮತ್ತೆ ಬಿಜೆಪಿ ಪಕ್ಷ ಸೇರಿರುವ ಜಗದೀಶ್ ಶೆಟ್ಟರ್ ಬೆಳಗಾವಿ ಸಂಸದರಾಗಿ  ಆಯ್ಕೆಯಾಗಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...