alex Certify BREAKING : ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆ ; ಸ್ನೇಹಿತನನ್ನೇ ಹತ್ಯೆಗೈದ ರೌಡಿಶೀಟರ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆ ; ಸ್ನೇಹಿತನನ್ನೇ ಹತ್ಯೆಗೈದ ರೌಡಿಶೀಟರ್..!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಕೊಲೆ ನಡೆದಿದ್ದು, ಸ್ನೇಹಿತನನ್ನೇ ರೌಡಿಶೀಟರ್ ಬರ್ಬರವಾಗಿ ಹತ್ಯೆಗೈದಿದ್ದಾನೆ.

ರೌಡಿಶೀಟರ್ ವೆಂಕಟೇಶ್   ಇಸಾಕ್   ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಗೆಳೆಯನ ಪತ್ನಿ ಮೇಲೆ ಸಂಬಂಧ ಇಟ್ಟುಕೊಂಡಿದ್ದಕ್ಕೆ ವೆಂಕಟೇಶ್ ಇಸಾಕ್ ಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದನು.   ಈ ಹಿನ್ನೆಲೆ ರೊಚ್ಚಿಗೆದ್ದ ಇಸಾಕ್  ವೆಂಕಟೇಶ್’ ನನ್ನು ಕೊಲೆ ಮಾಡುತ್ತೇನೆ ಎಂದು ಊರೆಲ್ಲಾ ಹೇಳಿಕೊಂಡು ಸುತ್ತಾಡುತ್ತಿದ್ದನು.

ಒಂದು ದಿನ ವೆಂಕಟೇಶ್ ಭೇಟಿ ಮಾಡಿದ ಇಸಾಕ್ ಜಗಳ ತೆಗೆದಿದ್ದಾನೆ. ಜಗಳ ತಾರಕಕ್ಕೇರಿ ಇಸಾಕ್  ನನ್ನು ವೆಂಕಟೇಶ್  ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...