alex Certify BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಬಿಯರ್ ಬಾಟಲಿಯಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಬಿಯರ್ ಬಾಟಲಿಯಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ.!

ಬೆಂಗಳೂರು :  ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್  ನಡೆದಿದ್ದು,  ಕುಡಿದ ಮತ್ತಿನಲ್ಲಿ ಬಿಯರ್ ಬಾಟಲಿಯಿಂದ ಚುಚ್ಚಿ  ಯುವಕನನ್ನು ಬರ್ಬರವಾಗಿ  ಹತ್ಯೆ ಮಾಡಲಾಗಿದೆ.

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಕಲಾ ವೈನ್ಸ್ ಬಾರ್ ಬಳಿ ಈ ಘಟನೆ ನಡೆದಿದೆ.  ಬಿಯರ್ ಬಾಟಲಿಯಿಂದ ಚುಚ್ಚಿ ಯೋಗೇಂದರ್ ಸಿಂಗ್ ಅಲಿಯಾಸ್ ಸೋನು ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ಹಳೇ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ  ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...