alex Certify BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ; ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ; ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಹತ್ಯೆಗೈಯಲಾಗಿದೆ.

ಕೊಲೆಯಾದವರನ್ನು ವೇಣುಗೋಪಾಲ್ ರೆಡ್ಡಿ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ವಿಟ್ಲಸಂದ್ರದ ಬಳಿ ಈ ಘಟನೆ ನಡೆದಿದೆ. ಈ ಹಿಂದೆ ರಾಧಾಕೃಷ್ಣ- ವೇಣುಗೋಪಾಲ್ ನಡುವೆ ಮನೆ ನಿರ್ಮಾಣ ವಿಚಾರಕ್ಕೆ ಗಲಾಟೆ ನಡೆದಿತ್ತು. ಈ ಹಿನ್ನೆಲೆ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...