alex Certify BREAKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಅಮಲು ಪದಾರ್ಥ ನೀಡಿ ಯುವತಿ ಮೇಲೆ ಗ್ಯಾಂಗ್ ರೇಪ್ ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಅಮಲು ಪದಾರ್ಥ ನೀಡಿ ಯುವತಿ ಮೇಲೆ ಗ್ಯಾಂಗ್ ರೇಪ್ ..!

ಉಡುಪಿ : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ ನಡೆದಿದ್ದು, ಅಮಲು ಪದಾರ್ಥ ನೀಡಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆಸಲಾಗಿದೆ.   ಕಾರ್ಕಳದಲ್ಲಿ ಯುವತಿಗೆ ಅಮಲು ಪದಾರ್ಥ ನೀಡಿ ಗ್ಯಾಂಗ್ ರೇಪ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಆರೋಪಿಗಳು ಯುವತಿಯೋರ್ವಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದರು. 4 ಮಂದಿ ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಕಾರ್ಕಳದ ಅಯ್ಯಪ್ಪನಗರದ ಬಳಿಯ ಹಾಡಿಯಲ್ಲಿ ಕುಕ್ಕಂದೂರು ಗ್ರಾಮದ 21 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆದಿದೆ.ಪ್ರಮುಖ ಆರೋಪಿ ಅಲ್ತಾಫ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಮೊದಲು ಮೊದಲು ಯುವತಿಗೆ ಅಮಲು ಪದಾರ್ಥ ನೀಡಿ ನಂತರ ಅತ್ಯಾಚಾರ ಎಸಗಲಾಗಿದೆ. ಸಂತ್ರಸ್ತ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ.

ಸಾಂದರ್ಭಿಕ ಚಿತ್ರ

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...