alex Certify BREAKING : ಮಾಜಿ ಸಿಎಂ ಬಿಎಸ್ ವೈ ಭೇಟಿಯಾದ ಬಿಬಿಎಂಪಿ ಗುತ್ತಿಗೆದಾರರು : ಮಹತ್ವದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಸಿಎಂ ಬಿಎಸ್ ವೈ ಭೇಟಿಯಾದ ಬಿಬಿಎಂಪಿ ಗುತ್ತಿಗೆದಾರರು : ಮಹತ್ವದ ಚರ್ಚೆ

ಬೆಂಗಳೂರು : ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ.

ಇಂದು ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿದ್ದು, ತಮ್ಮ ಹೋರಾಟಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ 15% ಕಮಿಷನ್ ಆರೋಪ ಮಾಡಿರುವ ಬಿಬಿಎಂಪಿ ಗುತ್ತಿಗೆದಾರರು ಇದೀಗ ಹೋರಾಟಕ್ಕೆ ಸಿದ್ಧತೆ ನಡೆಸಿದ್ದು, ಈ ಹೋರಾಟಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರ ಸಹಕರಿಸುವಂತೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...