alex Certify BREAKING : ಬೆಂಗಳೂರಿಗೆ ತೆರಳುತ್ತಿದ್ದ ಆಕಾಶ್ ಏರ್ ವಿಮಾನಕ್ಕೆ ಬಾಂಬ್ ಬೆದರಿಕೆ, ತುರ್ತು ಪರಿಸ್ಥಿತಿ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿಗೆ ತೆರಳುತ್ತಿದ್ದ ಆಕಾಶ್ ಏರ್ ವಿಮಾನಕ್ಕೆ ಬಾಂಬ್ ಬೆದರಿಕೆ, ತುರ್ತು ಪರಿಸ್ಥಿತಿ ಘೋಷಣೆ.!

184 ಪ್ರಯಾಣಿಕರನ್ನು ಹೊತ್ತ ಆಕಾಶ್  ಏರ್ ವಿಮಾನ ಕ್ಯೂಪಿ 1335 ಗೆ ಬಾಂಬ್ ಬೆದರಿಕೆ ಬಂದಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಬಾಂಬ್ ಬೆದರಿಕೆ ಬಂದ ವಿಮಾನ ಮತ್ತೆ ವಾಪಸ್ ದೆಹಲಿಗೆ ಮರಳುತ್ತಿದೆ. ವಿಮಾನವು ಬೆಂಗಳೂರಿಗೆ ತೆರಳುತ್ತಿತ್ತು, ಆದರೆ ಬೆದರಿಕೆ ಬಂದ ನಂತರ ದೆಹಲಿಗೆ ಮರಳಿತು. ವಿಮಾನಯಾನ ಸಂಸ್ಥೆಗಳಿಗೆ ಸಾಮಾಜಿಕ ಮಾಧ್ಯಮದಿಂದ ಬೆದರಿಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...