alex Certify BREAKING : ಸೋಮವಾರ ಮೈಸೂರಿನ ಟಿ.ನರಸೀಪುರ ಪಟ್ಟಣ ಬಂದ್ ಗೆ ಕಾಂಗ್ರೆಸ್ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸೋಮವಾರ ಮೈಸೂರಿನ ಟಿ.ನರಸೀಪುರ ಪಟ್ಟಣ ಬಂದ್ ಗೆ ಕಾಂಗ್ರೆಸ್ ಕರೆ

ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆ ಸೋಮವಾರ ಮೈಸೂರಿನ ಟಿ.ನರಸೀಪುರ ಪಟ್ಟಣ ಬಂದ್ ಗೆ ಕಾಂಗ್ರೆಸ್ ಕರೆ ನೀಡಿದೆ.

ಟಿ.ನರಸೀಪುರ ಪಟ್ಟಣ ಬಂದ್ ಗೆ ವರುಣ ಬ್ಲಾಕ್ ಕಾಂಗ್ರೆಸ್ ಸಮಿತಿ ಕರೆ ನೀಡಿದ್ದು, ಬೆಳಗ್ಗೆ 10:30 ರಿಂದ ಸಂಜೆ 5:30 ರವರೆಗೆ ಬಂದ್ ನಡೆಯಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...