alex Certify BREAKING : ರೈತರಿಗೆ ನೀಡಬೇಕಾದ ಹಣ ಕೊಟ್ಟಿಲ್ಲ ಅಂದ್ರೆ ರಾಜೀನಾಮೆ : ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೈತರಿಗೆ ನೀಡಬೇಕಾದ ಹಣ ಕೊಟ್ಟಿಲ್ಲ ಅಂದ್ರೆ ರಾಜೀನಾಮೆ : ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಎಚ್ಚರಿಕೆ

ಬೆಂಗಳೂರು : ರೈತರಿಗೆ ನೀಡಬೇಕಿರುವ ಹಣ ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ ಕ್ಷೇತ್ರಕ್ಕೆ ನೀರು ಬಿಡದಿದ್ರೆ ರಾಜೀನಾಮೆ ನೀಡುವುದಾಗಿ ಇಂಡಿ ಶಾಸಕ ಎಚ್ಚರಿಕೆ ನೀಡಿದ್ದರು. ಈಗ ಜಗಳೂರು ಶಾಸಕ ರೈತರಿಗಾಗಿ ರಾಜೀನಾಮೆಯ ಎಚ್ಚರಿಕೆ ನೀಡಿದ್ದಾರೆ.ರೈತರ ಜೊತೆ ನಡೆದ ಸಭೆಯಲ್ಲಿ ಅಸಮಾಧಾನ ಹೊರ ಹಾಕಿದ ಶಾಸಕರು ಎಚ್ಚರಿಕೆ ನೀಡಿದ್ದಾರೆ.ರೈತರಿಗೆ ನೀಡಬೇಕಿರುವ ಹಣ ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.

ನನ್ನ ಕ್ಷೇತ್ರದ ಗ್ರಾಮಗಳಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್ ಶಾಸಕಯಶವಂತರಾಯಗೌಡ ಪಾಟೀಲ್ ಎಚ್ಚರಿಕೆ ನೀಡಿದ್ದರು. ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್, ನನ್ನ ಕ್ಷೇತ್ರದ ಯಾವುದೇ ಹಳ್ಳಿಗಳಿಗೂ ಕಾಲುವೆ ನೀರು ಬಂದಿಲ್ಲ. ಗುತ್ತಿ ಬಸವಣ್ಣ ಏತ ನೀರಾವರಿ, ಇಂಡಿ ಶಾಖಾ ಕಾಲುವೆಯಿಂದ ನೀರು ಹರಿಸಬೇಕು. ಜನರು ನೀರಿಲ್ಲದೇ ಸಂಕಷ್ಟ ಪಡುತ್ತಿದ್ದಾರೆ. ನನ್ನ ಕ್ಷೇತ್ರಕ್ಕೆ ಒಂದು ವೇಳೆ ನೀರು ಬಿಡದಿದ್ದರೆ ನಾನು ರಾಜೀನಾಮೆ ನೀಡುತ್ತೇನೆ ಎಂದಿದ್ದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...