alex Certify BREAKING : ಕೋರ್ಟ್’ ಗೆ ತೆರಳುವ ಮುನ್ನ ನಟ ದರ್ಶನ್ ಕಾಲಿಗೆ ಬಿದ್ದ ಅಭಿಮಾನಿಗಳು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೋರ್ಟ್’ ಗೆ ತೆರಳುವ ಮುನ್ನ ನಟ ದರ್ಶನ್ ಕಾಲಿಗೆ ಬಿದ್ದ ಅಭಿಮಾನಿಗಳು.!

ಬೆಂಗಳೂರು : ನಟ ದರ್ಶನ್ ಕೋರ್ಟ್ ಗೆ ತೆರಳುವ ಮುನ್ನ ಅಭಿಮಾನಿಗಳು ಅವರ ನಿವಾಸದ ಬಳಿ ಭೇಟಿಯಾಗಿದ್ದಾರೆ.

ನಿವಾಸದಿಂದ ಹೊರಬಂದ ನಟ ದರ್ಶನ್ ಕಾಲಿಗೆ ಅಭಿಮಾನಿಗಳು ಬಿದ್ದ ಘಟನೆ ನಡೆದಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳು ಇಂದು ಕೋರ್ಟ್’ಗೆ ಹಾಜರಾಗಲಿದ್ದಾರೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಮುಂದೆ ಇಂದು ನಟ ದರ್ಶನ್ , ಪವಿತ್ರಾ ಗೌಡ ಸೇರಿ 17 ಮಂದಿ ಆರೋಪಿಗಳು ಇಂದು ಕೋರ್ಟ್’ಗೆ ಹಾಜರಾಗಲಿದ್ದಾರೆ.ಕೋರ್ಟ್ ಗೆ ತೆರಳುವ ಮುನ್ನ ನಟ ದರ್ಶನ್ ಅವರನ್ನು ಅವರ ಅಭಿಮಾನಿಗಳು ಭೇಟಿಯಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ವಿಚಾರಣೆ ಫೆ.25 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಫೆ.25 ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತ್ತು, ಫೆ.25 ರಂದು ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಬೇಕಾಗಿದೆ ಎಂದು ಸೂಚನೆ ನೀಡಿತ್ತು,
ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಲಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
DIY čisticí roztok na okna: recepty pro Sbohem puchýřům: Jak vyčistit bílé tenisky od nečistot a zažloutnutí: tipy Jak nahradit vejce v mletém mase, pečivu a Čtvrteční sůl: kdy ji vařit a jak Lahodné domácí sušenky: recept a 3