alex Certify BREAKING : ಲೋಕಸಭೆಯಿಂದ ಐವರು ಕಾಂಗ್ರೆಸ್ ಸಂಸದರು ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲೋಕಸಭೆಯಿಂದ ಐವರು ಕಾಂಗ್ರೆಸ್ ಸಂಸದರು ಅಮಾನತು

ನವದೆಹಲಿ : ಭದ್ರತಾ ಉಲ್ಲಂಘನೆ ವಿವಾದದ ಮಧ್ಯೆ ‘ಅನ್ರುಲಿ ನಡವಳಿಕೆ’ಗಾಗಿ  ಚಳಿಗಾಲದ ಅಧಿವೇಶನ ಮುಗಿಯುವವರೆಗೂ  ಐವರು ಲೋಕಸಭಾ ಸಂಸದರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಸಂಸದರಾದ ಟಿ.ಎನ್.ಪ್ರತಾಪನ್, ಡೀನ್ ಕುರಿಯಕೋಸ್, ಎಸ್.ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಹಿಬಿ ಈಡನ್ ಅವರನ್ನು ಅಧಿವೇಶನದ ಉಳಿದ ನಾಲ್ಕು ಭಾಗದಿಂದ ಅಮಾನತುಗೊಳಿಸುವ ನಿರ್ಣಯವನ್ನು ಸರ್ಕಾರ ಲೋಕಸಭೆಯಲ್ಲಿ ಮಂಡಿಸಿತು.

ಲೋಕಸಭಾ ಭದ್ರತಾ ಉಲ್ಲಂಘನೆ ಘಟನೆಗೆ ಸಂಬಂಧಿಸಿದಂತೆ ಸದನದ ಅಧ್ಯಕ್ಷರೊಂದಿಗೆ ಮುಖಾಮುಖಿಯಾದ ನಂತರ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು, ನಂತರ 5 ಮಂದಿ ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...