alex Certify BREAKING : ಕೋಲ್ಕತ್ತಾದಲ್ಲಿ ಸಿಎಂ ‘ಮಮತಾ ಬ್ಯಾನರ್ಜಿ’ ಕಾರ್ಯಕ್ರಮದ ವೇಳೆ ಗೇಟ್ ಕುಸಿದು ಅವಘಡ, ಹಲವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೋಲ್ಕತ್ತಾದಲ್ಲಿ ಸಿಎಂ ‘ಮಮತಾ ಬ್ಯಾನರ್ಜಿ’ ಕಾರ್ಯಕ್ರಮದ ವೇಳೆ ಗೇಟ್ ಕುಸಿದು ಅವಘಡ, ಹಲವರಿಗೆ ಗಾಯ

ಕೋಲ್ಕತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾತ್ಕಾಲಿಕ ಗೇಟ್ ಕುಸಿದು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಖ್ಯಾತ ನಟ ಉತ್ತಮ್ ಕುಮಾರ್ ಅವರ 44ನೇ ಪುಣ್ಯತಿಥಿ ಅಂಗವಾಗಿ ವಾರ್ತಾ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಧನಧನ್ಯ ಸಭಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಅಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಗೇಟ್ ಕುಸಿದು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...