alex Certify BREAKING : ‘ಮುಡಾ’ ಹಗರಣದಲ್ಲಿ ಜಿ.ಟಿ ದೇವೇಗೌಡರ ಅಕ್ರಮವೂ ಇದೆ : ಸ್ನೇಹಮಯಿ ಕೃಷ್ಣ ಸ್ಪೋಟಕ ಆರೋಪ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಮುಡಾ’ ಹಗರಣದಲ್ಲಿ ಜಿ.ಟಿ ದೇವೇಗೌಡರ ಅಕ್ರಮವೂ ಇದೆ : ಸ್ನೇಹಮಯಿ ಕೃಷ್ಣ ಸ್ಪೋಟಕ ಆರೋಪ.!

ಬೆಂಗಳೂರು : ಮುಡಾ ಅಕ್ರಮದಲ್ಲಿ ಜಿ.ಟಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸ್ಪೋಟಕ ಆರೋಪ ಮಾಡಿದ್ದಾರೆ.

ಮುಡಾ ಅಕ್ರಮದಲ್ಲಿ ಜಿ.ಟಿ ದೇವೇಗೌಡರು ಭಾಗಿಯಾಗಿದ್ದಾರೆ, 50:50 ಅನುಪಾತದಲ್ಲಿ ನಿವೇಶನ ಪಡೆದಿದ್ದಾರೆ ಎಂದು ಸ್ಪೋಟಕ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸ್ಥಳ ಮಹಜರು ಬಳಿಕ ಸುದ್ದಿಗಾರರ ಜೊತೆ ಸ್ನೇಹಮಯಿ ಕೃಷ್ಣ ಮಾತನಾಡಿದರು.
ಕಳ್ಳರು ಕಳ್ಳರು ಒಟ್ಟಾಗಿ ಸೇರಿದ್ದಾರೆ. ಈ ಕಾರಣಕ್ಕಾಗಿ ಸಿದ್ದರಾಮಯ್ಯ ಪರ ಮಾತನಾಡಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿದ್ದರಿಂದಲೇ ಅವರು ಸಿಎಂ ಪರ ಹೇಳಿಕೆ ನೀಡಿದ್ದಾರೆ ಎಂದರು. ಹೆಚ್ ಸಿ ಮಹದೇವಪ್ಪ ಸಹೋದರ ಮಗನಿಗೂ ಸೈಟ್ ಕೊಡಲಾಗಿದೆ, ತಮ್ಮ ರಕ್ಷಣೆಗಾಗಿ ಕೂಟವನ್ನು ರಚನೆ ಮಾಡಿಕೊಂಡಿದ್ದಾರೆ, ಕಳ್ಳರು ಕಳ್ಳರು ಒಟ್ಟಾಗಿ ಸೇರಿದ್ದಾರೆ  ಎಂದು ಸ್ನೇಹಮಯಿ ಕೃಷ್ಣ ಸ್ಪೋಟಕ ಹೇಳಿಕೆ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...