alex Certify BREAKING : ಬೆಂಗಳೂರಲ್ಲಿ ಘೋರ ಘಟನೆ ; ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ರಾಜಕಾಲುವೆಗೆ ಬಿದ್ದು ಸವಾರ ನಾಪತ್ತೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಘೋರ ಘಟನೆ ; ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ರಾಜಕಾಲುವೆಗೆ ಬಿದ್ದು ಸವಾರ ನಾಪತ್ತೆ.!

ಬೆಂಗಳೂರು : ಬೆಂಗಳೂರಲ್ಲಿ  ಡಿವೈಡರ್ ಗೆ ಡಿಕ್ಕಿಯಾಗಿ  ಬೈಕ್ ಸವಾರ ರಾಜಕಾಲುವೆಗೆ ಬಿದ್ದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಇಂದು ನಡೆದಿದೆ.

ಹೇಮಂತ್ ಎಂಬ ಯುವಕ   ಡಿವೈಡರ್ ಗೆ ಡಿಕ್ಕಿಯಾಗಿ  ರಾಜಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಹೇಮಂತ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ನಾಪತ್ತೆಯಾದ ಹೇಮಂತ್ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...