alex Certify BREAKING : ತುಮಕೂರಿನಲ್ಲಿ ಬೀಗರೂಟದ ‘ಕಳ್ಳಭಟ್ಟಿ’ ಸೇವಿಸಿ 24 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ಬೀಗರೂಟದ ‘ಕಳ್ಳಭಟ್ಟಿ’ ಸೇವಿಸಿ 24 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ತುಮಕೂರು: ಬೀಗರೂಟದ ವೇಳೆ ಕಳ್ಳಭಟ್ಟಿ ಸೇವಿಸಿ 24 ಮಂದಿ ಅಸ್ವಸ್ಥಗೊಂಡ ಘಟನೆ ಪಾವಗಡ ತಾಲೂಕಿನ  ಶ್ರೀರಂಗಪುರ  ತಾಂಡದಲ್ಲಿ ನಡೆದಿದೆ.

ಗ್ರಾಮದಲ್ಲಿ ಮದುವೆ ಕಾರ್ಯಕ್ರಮವೊಂದು ನಡೆದಿತ್ತು, ಮದುವೆ ಮರುದಿನ ಬೀಗರೂಟ ಸೇವಿಸಿ 24 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬೀಗರೂಟದಲ್ಲಿ ಕಳ್ಳಭಟ್ಟಿ ಸೇವಿಸಿ ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...